Quantcast
Channel: Kannada Dunia | Kannada News | Karnataka News | India News
Viewing all articles
Browse latest Browse all 122063

”ಶೂರ್ಪನಕಿಯಂತೆ ದೀಪಿಕಾ ಮೂಗು ಕತ್ತರಿಸುತ್ತೇವೆ”

$
0
0

ಪದ್ಮಾವತಿ ಚಿತ್ರ ಬಿಡುಗಡೆಗೆ ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗ್ತಿದೆ. ರಜಪೂತ ಸಮುದಾಯ ದಿನಕ್ಕೊಂದು ಎಚ್ಚರಿಕೆ ನೀಡ್ತಿದೆ. ರಜಪೂತ ಕರಣಿ ಸೇನೆಯ ಮಹಿಪಾಲ್ ಸಿಂಗ್ ಮಕರಾನಾ ದೀಪಿಕಾ ಮೇಲೆ ಕೆಂಡ ಕಾರಿದ್ದಾರೆ. ಪದ್ಮಾವತಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೀಪಿಕಾ ಪಡುಕೋಣೆಗೆ ಬೆದರಿಕೆಯೊಡ್ಡಿದ್ದಾರೆ.

ಒಂದು ವೇಳೆ ಪದ್ಮಾವತಿ ಚಿತ್ರ ಬಿಡುಗಡೆಯಾದ್ರೆ ದೀಪಿಕಾ ಪಡುಕೋಣೆ ಮೂಗು ಕತ್ತರಿಸುವುದಾಗಿ ಮಹಿಪಾಲ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ರಜಪೂತ ಮಹಿಳೆಯರ ಮೇಲೆ ಯಾರೂ ಕೈ ಎತ್ತುವುದಿಲ್ಲ. ಅಗತ್ಯ ಬಿದ್ದಲ್ಲಿ ಲಕ್ಷ್ಮಣ ಶೂರ್ಪನಕಿಗೆ ಮಾಡಿದಂತೆ ದೀಪಿಕಾ ಮೂಗು ಕತ್ತರಿಸುತ್ತೇವೆ ಎಂದಿದ್ದಾರೆ.

ಇತ್ತ ಉತ್ತರ ಪ್ರದೇಶದಲ್ಲಿ ಡಿಸೆಂಬರ್ 1ರಂದು ಚಿತ್ರ ಬಿಡುಗಡೆಯಾದ್ರೆ ಲಕ್ಷಾಂತರ ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಕರಣಿ ಸೇನೆ ಹೇಳಿದೆ. ನಮ್ಮ ಪೂರ್ವಿಕರು ರಕ್ತದಿಂದ ಇತಿಹಾಸ ಬರೆದಿದ್ದಾರೆ. ಇತಿಹಾಸಕ್ಕೆ ಮಸಿ ಬಳಿಯುವ ಕೆಲಸ ಮಾಡುವವರ ವಿರುದ್ಧ ಹೋರಾಡುತ್ತೇವೆ. ಎಲ್ಲ ಥಿಯೇಟರ್ ಮಾಲೀಕರುಗಳಿಗೆ ಪತ್ರ ಬರೆಯುವುದಾಗಿ ಕರಣಿ ಸೇನೆ ತಿಳಿಸಿದೆ.

 


Viewing all articles
Browse latest Browse all 122063

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಕಾರಿನಲ್ಲೇ 19 ದೇಶ ಸುತ್ತಿದ್ದಾರೆ ಈ ದಂಪತಿ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>