Quantcast
Channel: Kannada Dunia | Kannada News | Karnataka News | India News
Viewing all articles
Browse latest Browse all 122063

ಏರ್ ಇಂಡಿಯಾ ಅಧಿಕಾರಿ ಮೇಲಿನ ಹಲ್ಲೆ ಪ್ರಕರಣ: ಸಂಸದ ಆರೆಸ್ಟ್

$
0
0

Mithun-Reddy-YSR-Congressman-FB

Mithun-Reddy-YSR-Congressman-FB ವೈ.ಎಸ್.ಆರ್. ಕಾಂಗ್ರೆಸ್ ಸಂಸದ ಮಿಥುನ್ ರೆಡ್ಡಿಯವರನ್ನು ಏರ್ ಇಂಡಿಯಾ ಅಧಿಕಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಕಳೆದ ವರ್ಷ ನವೆಂಬರ್ 26 ರಂದು ತಿರುಪತಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮ್ಯಾನೇಜರ್ ರಾಜಶೇಖರ್ ಎಂಬವರ ಮೇಲೆ ಮಿಥುನ್ ರೆಡ್ಡಿ, ತನ್ನ ಸಂಬಂಧಿಕರಿಗೆ ಬೋರ್ಡಿಂಗ್ ಪಾಸ್ ನೀಡಿಲ್ಲ ಎಂದು ಹಲ್ಲೆ ನಡೆಸಿ ಸುದ್ದಿಯಾಗಿದ್ದರು. ಅಲ್ಲದೇ ಈ ಕುರಿತು ಏರ್ ಇಂಡಿಯಾ ಅಧಿಕಾರಿಗಳು ದೂರನ್ನೂ ಸಹ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಮಿಥುನ್ ರೆಡ್ಡಿಯವರನ್ನು ಶನಿವಾರ ರಾತ್ರಿ ವಶಕ್ಕೆ ಪಡೆದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Viewing all articles
Browse latest Browse all 122063

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>